ಬೆಂಗಳೂರು: ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಾತಿ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ-2026)ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಟಿಸಿದರು. ಒಟ್ಟು 2,92,782 ವಿದ್ಯಾರ್ಥಿಗಳು ಸಿಇಟಿ ಅರ್ಹತೆ ಪಡೆದಿದ್ದಾರೆ.
ಎಂಜಿನಿಯರಿಂಗ್ ವಿಭಾಗದಲ್ಲಿ ಜಯನಗರದ ಆರ್.ವಿ.ಪದವಿ ಪೂರ್ವ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ರ್ಯಾಂಕ್ ಗಳಿಸಿದರೆ, ಮಹಾಲಕ್ಷ್ಮಿಪುರದ ಕೆ.ಎಂ, ಡಬ್ಲ್ಯು.ಎ. ಪದವಿಪೂರ್ವ ಕಾಲೇಜಿನ ಸೃಜನ್ ಎರಡನೇ ರ್ಯಾಂಕ್ ಹಾಗೂ ಜಯನಗರದ ಆರ್.ವಿ.ಪಿಯು ಕಾಲೇಜಿನ ನೀನಾದ್ ವಶಿಷ್ಟ ಮೂರನೇ ಸ್ಥಾನ ಗಳಿಸಿದ್ದಾರೆ.
ಈ ಬಾರಿ ರಾಜ್ಯಾದ್ಯಂತ ಏಪ್ರಿಲ್ 22ರಿಂದ ಮೂರು ದಿನಗಳ ಕಾಲ ನಡೆದ ಸಿಇಟಿ ಪರೀಕ್ಷೆಯಲ್ಲಿ ಒಟ್ಟು 3,09,014 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯನ್ನು ರಾಜ್ಯದ 745 ಕೇಂದ್ರಗಳಲ್ಲಿ ನಡೆಸಲಾಗಿದ್ದು, ಪಾರದರ್ಶಕತೆಗಾಗಿ 15,265 ಸಿಸಿಟಿವಿ ಕ್ಯಾಮೆರಾಗಳು, ವೆಬ್ಕಾಸ್ಟಿಂಗ್ ಹಾಗೂ ಮುಖಚಹರೆ ಪತ್ತೆ ಹಚ್ಚುವ ವ್ಯವಸ್ಥೆ ಅಳವಡಿಸಲಾಗಿತ್ತು ಎಂದು ಅವರು ತಿಳಿಸಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…