ಬೆಂಗಳೂರು: ಈಗಿನ ಆರೋಗ್ಯ ಸಚಿವರ ಆರೋಗ್ಯವೇ ಸರಿಯಿಲ್ಲ. ಹಾಗಾಗಿ ಅವರಿಗೆ ಆರೋಗ್ಯ ಸಚಿವರಾಗಲು ಯೋಗ್ಯತೆಯೇ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ರೀಡಂ ಪಾರ್ಕ್ನಲ್ಲಿ ಶುಶ್ರೂಷಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಕಿಡಿಕಾರಿದರು.
ಈಗಿನ ಆರೋಗ್ಯ ಸಚಿವರಿಗೆ ಆರೋಗ್ಯವೇ ಸರಿಯಿಲ್ಲ. ಒಂದು ವೇಳೆ ಅವರು ಇಲ್ಲಿಗೆ ಬಂದರೆ ನೀವು ಎಲ್ಲರೂ ಸೇರಿಕೊಂಡು ಅವರಿಗೆ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ಕೊಡಿ ಎಂದು ಲೇವಡಿ ಮಾಡಿದರು.
ಅಧಿವೇಶನದಲ್ಲಿ ನಿಮ್ಮ ಸಮಸ್ಯೆಗಳ ಬಗ್ಗೆ ನಾನು ಹೋರಾಟ ಮಾಡುತ್ತೇನೆ. ಸಿಎಂ ಜೊತೆಗೂ ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…