ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶವಿಲ್ಲ. ಕಾಂಗ್ರೆಸ್ನವರು ಗುತ್ತಿಗೆಯಲ್ಲೂ ಮೀಸಲಾತಿ ಕೊಟ್ಟಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡೇ ಮಾಡುತ್ತೇವೆ. ಸರ್ಕಾರ ಒಂದು ಸಮುದಾಯವನ್ನು ಓಲೈಸುವ ಕೆಲಸ ಮಾಡುತ್ತಿದೆ. ಇದು ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಒಳಮೀಸಲಾತಿಯನ್ನು ಪರಿಶಿಷ್ಟ ವರ್ಗಕ್ಕೆ ಕೊಡಲೇಬೇಕು. ತೆಲಂಗಾಣದಲ್ಲಿ ಈಗಾಗಲೇ ಘೋಷಣೆ ಆಗಿದೆ. ಆದರೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಈ ಬಗ್ಗೆ ಬೇಗ ಸರ್ಕಾರ ತೀರ್ಮಾನ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…