ಬೆಂಗಳೂರು: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ ಕೆಲಸ ಮಾಡಿದ್ದಾರೆ. ಅವರು ಇಲ್ಲಿಯವರೆಗೂ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ಸಲಹೆ ನೀಡಿಲ್ಲ. ಯಾವಾಗಲೂ ಟೀಕೆ-ಟಿಪ್ಪಣಿಯನ್ನೇ ಮಾಡುತ್ತಾರೆ. ಈ ಹಿಂದೆ ಯಾವ್ಯಾವ ವಿಚಾರಗಳನ್ನು ಹೇಳಿದ್ದರೂ ಅವೆಲ್ಲವೂ ಹುಸಿಯಾಗಿದೆ. ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ಸಂಬಂಧ ಮೊದಲು ಸಿಬಿಐ ತನಿಖೆ ನಡೆಸಲಿ, ಬಳಿಕ ಸತ್ಯಾ ಗೊತ್ತಾಗಲಿದೆ. ಹೀಗಾಗಿ ವಿರೋಧ ಪಕ್ಷದವರಿಗೆ ಸ್ಪಷ್ಟತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿಕೆ ಏನು?
ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧನವಾದ ಬೆನ್ನಲ್ಲೇ ಸಚಿವರಿಬ್ಬರಿಗೆ ಕರೆ ಮಾಡಿದ್ದಾರೆ ಎಂಬ ವಿಚಾರ ಹೊರ ಬಿದ್ದಿರುವ ವಿಚಾರ ಗೊತ್ತಾಗಿದೆ. ಅಲ್ಲದೇ ಮೂವರು ಸಚಿವರ ಸಂಪರ್ಕದ ಬಗ್ಗೆಯೂ ಮಾತನಾಡುತ್ತಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದೆ, ಅದರಿಂದ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…