ರಾಜ್ಯ

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗೋದು ಖಚಿತ: ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ ಎಂದು ಹೇಳಿದರು.

ಇನ್ನು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರ ಇದ್ದು, ಆದರೂ ಸಿಎಂ ಸಿದ್ದರಾಮಯ್ಯ ರಾಜ್ಯಾದ್ಯಂತ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಹಣ ಇಲ್ಲದಿದ್ದರೆ ಕಾಮಗಾರಿಗಳಿಗೆ ಚಾಲನೆ ನೀಡಲು ಆಗುತ್ತಿತ್ತಾ ಎಂದು ಪ್ರಶ್ನೆ ಮಾಡಿದ ಅವರು, ಬೇಡಿಕೆಗೆ ತಕ್ಕಂತೆ ಅನುದಾನ ಸಿಕ್ಕಿಲ್ಲವೆಂದು ಬೇಸರ ಇರಬಹುದು. ಆದರೆ ಆರ್ಥಿಕ ಲಭ್ಯತೆಗೆ ಅನುಗುಣವಾಗಿ ಯಾವುದೇ ತಾರತಮ್ಯ ಇಲ್ಲ. ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

42 mins ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

2 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

3 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

3 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

6 hours ago