ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ನ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೆಗೌಡ ಘೋಷಣೆ ಮಾಡಿದ್ದಾರೆ.
ನಗರದ ಜೆಪಿ ಭವದಲ್ಲಿ ನಡೆದ ಮೈತ್ರಿ ಸಭೆಯ ಬಳಿಕ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಷಣೆ ಮಾಡಲಾಗಿದೆ.
ಚನ್ನಪಟ್ಟಣದ ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ನನ್ನು ಅಭ್ಯರ್ಥಿ ಮಾಡಿದ್ದೇವೆ. ನಾಳೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾನು ಸಹ ಚನ್ನಪಟ್ಟಣದಲ್ಲೇ ಇದ್ದು ಚುನಾವಣಾ ಪ್ರಚಾರ ಮಾಡಲಿದ್ದೇನೆ ಎಂದು ಎಚ್.ಡಿ ದೇವೆಗೌಡ ಅವರು ಹೇಳಿದರು.
ಮೈತ್ರಿ ಧರ್ಮದ ಪರವಾಗಿ ಬಿಎಸ್ ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…