ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ನ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೆಗೌಡ ಘೋಷಣೆ ಮಾಡಿದ್ದಾರೆ.
ನಗರದ ಜೆಪಿ ಭವದಲ್ಲಿ ನಡೆದ ಮೈತ್ರಿ ಸಭೆಯ ಬಳಿಕ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಷಣೆ ಮಾಡಲಾಗಿದೆ.
ಚನ್ನಪಟ್ಟಣದ ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ನನ್ನು ಅಭ್ಯರ್ಥಿ ಮಾಡಿದ್ದೇವೆ. ನಾಳೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾನು ಸಹ ಚನ್ನಪಟ್ಟಣದಲ್ಲೇ ಇದ್ದು ಚುನಾವಣಾ ಪ್ರಚಾರ ಮಾಡಲಿದ್ದೇನೆ ಎಂದು ಎಚ್.ಡಿ ದೇವೆಗೌಡ ಅವರು ಹೇಳಿದರು.
ಮೈತ್ರಿ ಧರ್ಮದ ಪರವಾಗಿ ಬಿಎಸ್ ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…