ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೇಂದ್ರ ಸಚಿವರು ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ಭಾನುವಾರ(ಜು.7) ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸೇರಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆಯೂ ಸಹ ಚರ್ಚೆ ನಡೆಸಿದರು.
ಯಾರೇ ಅಭ್ಯರ್ಥಿಯಾದರೂ ಅವರು ಎನ್ಡಿಎ ಅಭ್ಯರ್ಥಿಯಾಗಿರುತ್ತಾರೆ. ಅಭ್ಯರ್ಥಿ ಯಾರು ಎನ್ನುವುದು ಮುಖ್ಯವಲ್ಲ. ಎಲ್ಲರೂ ಒಗ್ಗಟಾಗಿ ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನವುದು ನಮ್ಮೆಲ್ಲರ ಗುರಿ ಆಗಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ಸಿ.ಪಿ ಯೋಗೇಶ್ವರ್ ಅವರನ್ನು ಮುಖಂಡರೆಲ್ಲ ಹೋಗಿ ಭೇಟಿ ಮಾಡಿ ಮುಕ್ತವಾಗಿ ಚರ್ಚಿಸಿ, ಎಲ್ಲಾ ಹಂತದಲ್ಲೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಜೊತೆಗೆ ಅವರ ಮಾರ್ಗದರ್ಶನ ಪಡೆಯಬೇಕು ಎಂದು ಮುಖಂಡರಿಗೆ ಕುಮಾರಸ್ವಾಮಿ ಸೂಚಿಸಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…