ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆದಿದೆ.
ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಎಲ್ಲರೂ ಹೇಳಿದ್ದಾರೆ. ಹಾಗಾಗಿ ನನ್ನ ಮೇಲೂ ಒತ್ತಡ ಇದೆ. ನಾನು ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.
ಇನ್ನು ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಗೌರವಕ್ಕೆ ಸದಾ ಋಣಿಯಾಗಿದ್ದೇನೆ. ಹೈಕಮಾಂಡ್ ತೀರ್ಮಾನವೇ ಅಂತಿಮ. ಹಾಗಾಗಿ ನಾನು ಏನನ್ನೂ ಹೇಳಲ್ಲ ಎಂದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…