ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಚುನಾವಣೆಗೆ ನೀವೇ ನಿಲ್ಲಲೇಬೇಕು ಎಂದು ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಬಹುತೇಕ ಸ್ಪರ್ಧೆ ಮಾಡಲೇಬೇಕು ಎಂದುಕೊಂಡಿದ್ದೇನೆ. ಚಿಹ್ನೆ ಯಾವುದಾದರೂ ಇರಲಿ. ಸ್ಪರ್ಧೆ ಮಾಡುವ ಇಂಗಿತವಿದೆ. ಎಲ್ಲವನ್ನೂ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಒತ್ತಡ ಮತ್ತು ಅವರ ನೈತಿಕತೆಯನ್ನು ಹೆಚ್ಚಿಸಲು ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಸುಳಿವು ನೀಡಿದ್ದೇನೆ. ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ. ಇನ್ನು ಕೆಲ ದಿನಗಳು ಕಾದು ನೋಡೋಣ ಎಂದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…