ರಾಜ್ಯ

ಚನ್ನಪಟ್ಟಣದ ಜನ ನನಗೆ ಆಶೀರ್ವಾದ ಮಾಡ್ತಾರೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾರಿಗೂ ಕೂಡ ವಯಸ್ಸಿನ ಲೆಕ್ಕ ಬರಲ್ಲ. ನನ್ನ ತಂದೆ ಈ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದರು. ಹಾಗಾಗಿ ಈ ಬಾರಿಯೂ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಪ್ರಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೂ ಸಹ ಬರುತ್ತಾರೆ. ಅವರ ಜೊತೆಗೆ ಎನ್‌ಡಿಎ ನಾಯಕರು ಕೂಡ ಪ್ರಚಾರ ಕೈಗೊಳ್ಳಲಿದ್ದಾರೆ. ಎನ್‌ಡಿಎ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ನಮ್ಮ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

50 mins ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

1 hour ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

2 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

2 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

3 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

3 hours ago