ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಸಂಸದ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್ ಹೆಸರು ಕೇಳಿ ಬಂದಿದ್ದು, ಇದರ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಅನುಸೂಯ ಸ್ಪರ್ಧೆ ವಿಚಾರ ಸತ್ಯಕ್ಕೆ ದೂರವಾಗಿದೆ. ಅಲ್ಲದೇ, ನಮ್ಮ ಕುಟುಂಬ ಚುನಾವಣೆಗೆ ಸ್ಪರ್ಧಿಸಲು ಒಪ್ಪುವುದಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಯಾವುದೇ ಚರ್ಚೆ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…