ರಾಜ್ಯ

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ. ಆದ್ದರಿಂದ ಜೆಡಿಎಸ್‌ನವರಿಗೆ ಯಾರು ಬೇಕೋ ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರವಾದ್ದರಿಂದ ಅವರು ಯಾರಿಗೆ ಬೇಕೋ ಅವರ ಹೆಸರನ್ನು ಘೋಷಣೆ ಮಾಡಿಕೊಳ್ತಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರು ಹೆಸರನ್ನು ಘೋಷಣೆ ಮಾಡುತ್ತಾರೆ ಎಂದಿದ್ದಾರೆ. ಹಾಗಾಗಿ ಜೆಡಿಎಸ್‌ನವರೇ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡುತ್ತಾರೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈಗಾಗಲೇ ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹಾಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರು ಅಭ್ಯರ್ಥಿ ಘೋಷಣೆ ಮಾಡಿಕೊಳ್ಳಲಿ. ಎರಡೂ ಪಕ್ಷಗಳು ಸೇರಿ ಮೂರು ಕ್ಷೇತ್ರಗಳನ್ನು ಗೆಲ್ಲೋದಕ್ಕೆ ಶ್ರಮ ವಹಿಸುತ್ತೇವೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

14 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

14 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

14 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

15 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

15 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

23 hours ago