ಬೆಂಗಳೂರು: ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ 11 ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಬಿಗ್ಬಾಸ್ ಶೋನಿಂದ ಹೊರಗೆ ಬಂದು ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ.
ವಂಚನೆ ಕೇಸ್ ಹಿನ್ನೆಲೆ ಚೈತ್ರಾ ಕುಂದಾಪುರ ಬಿಗ್ಬಾಸ್ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಇವರೊಂದಿಗೆ ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳು ವಿಚಾರಣೆ ಎದುರಿಸಿದ್ದಾರೆ. ಈ ಬಗ್ಗೆ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜನವರಿ.13ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.
ಏನಿದು ಪ್ರಕರಣ?
ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ವಂಚಿಸಿ 5 ಕೋಟಿ ಚೈತ್ರಾ ಕುಂದಾಪುರ ಅವರು ರೂಪಾಯಿಗಳನ್ನು ಪಡೆದಿದ್ದರು ಎನ್ನಲಾಗಿತ್ತು. ಈ ವಂಚನೆ ಆರೋಪದ ಮೇಲೆ ಚೈತ್ರಾ ಕುಂದಾಪುರ, ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಎಸಿಎಂಎಂ ಕೋರ್ಟ್ಗೆ ಹಾಜರಾಗಿ ವಿಚಾರಣೆ ನಡೆಸಿದ್ದರು. ವಿಚಾರಣೆ ಮುಗಿದ ಬಳಿಕ ವಾಪಾಸ್ ಬಿಗ್ಬಾಸ್ ಮರಳಿದ್ದಾರೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…