ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ.
ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಪಶುಪಾಲನೆ ಹಾಗೂ ಪಶುವೈದ್ಯಕೀಯ ಇಲಾಖೆಯ ವೈದ್ಯರು ಭೇಟಿ ನೀಡಿ ಉಳಿದ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಗ್ರಾಮದ ಜಾಫರ್ ಖಾನ್ ಹಾಗೂ ಖುರ್ಷಿದ್ ಮತ್ತು ಮಾಲೀಕ್ ಎಂಬುವವರು ಸುಮಾರು 200 ಕುರಿಗಳನ್ನು ಹೊರಗಡೆ ಮೇಯಿಸಿಕೊಂಡು ಬಂದಿದ್ದಾರೆ.
ಸಾಯಂಕಾಲ ಮನೆಗೆ ಬರುತ್ತಲೇ ಒಂದೊಂದಾಗಿ ಸುಮಾರು 50 ಕುರಿಗಳು ಸತ್ತು ಹೋಗಿವೆ.
ಯಾವುದಾದರೂ ರಾಸಾಯನಿಕವನ್ನು ಸಿಂಪಡಿಸಿದ್ದ ಹುಲ್ಲನ್ನು ತಿಂದಿರಬಹುದು ಅಥವಾ ನೀರನ್ನು ಕುಡಿದಿರಬಹುದು ಎಂಬ ಅನುಮಾನವಿದೆ ಎಂದು ಕುರಿಗಳ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…