ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ.
ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಪಶುಪಾಲನೆ ಹಾಗೂ ಪಶುವೈದ್ಯಕೀಯ ಇಲಾಖೆಯ ವೈದ್ಯರು ಭೇಟಿ ನೀಡಿ ಉಳಿದ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಗ್ರಾಮದ ಜಾಫರ್ ಖಾನ್ ಹಾಗೂ ಖುರ್ಷಿದ್ ಮತ್ತು ಮಾಲೀಕ್ ಎಂಬುವವರು ಸುಮಾರು 200 ಕುರಿಗಳನ್ನು ಹೊರಗಡೆ ಮೇಯಿಸಿಕೊಂಡು ಬಂದಿದ್ದಾರೆ.
ಸಾಯಂಕಾಲ ಮನೆಗೆ ಬರುತ್ತಲೇ ಒಂದೊಂದಾಗಿ ಸುಮಾರು 50 ಕುರಿಗಳು ಸತ್ತು ಹೋಗಿವೆ.
ಯಾವುದಾದರೂ ರಾಸಾಯನಿಕವನ್ನು ಸಿಂಪಡಿಸಿದ್ದ ಹುಲ್ಲನ್ನು ತಿಂದಿರಬಹುದು ಅಥವಾ ನೀರನ್ನು ಕುಡಿದಿರಬಹುದು ಎಂಬ ಅನುಮಾನವಿದೆ ಎಂದು ಕುರಿಗಳ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…