ಚಿಕ್ಕಮಗಳೂರು : ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…