ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ.
ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಬಸ್ ಅಪಘಾತದಲ್ಲಿ ಶೇಕಡಾ.40ರಷ್ಟು ಸುಟ್ಟು ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಜೋರಾಟ ನಡೆಸುತ್ತಿದ್ದರು. ಬೆಂಕಿಯಲ್ಲಿ ಶ್ವಾಸಕೋಶ ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…