ಬೆಂಗಳೂರು : ನಗರದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ರೋಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸ್ಟೆಲ್ ವಿರುದ್ಧ ಸಮೋಟೋ ಕೆ ಎಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ತಿಳಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಯರ ಆರೋಗ್ಯವನ್ನು ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭೇಟಿಯ ವೇಳೆ ಅನೇಕ ವಿದ್ಯಾರ್ಥಿಗಳಿಗೆ ಪ್ರಜ್ಞೆ ಇರಲಿಲ್ಲ. ಒಂದು ವಾರದಲ್ಲಿ ವರದಿಯನ್ನು ಕೊಡೋಕೆ ಹೇಳಿದ್ದೇನೆ.ಒಂದು ವಾರದಲ್ಲಿ ಸಮಸ್ಯೆ ಬಗ್ಗೆ ಹರಿಸಲು ಹೇಳಿದ್ದೇನೆ. ಪ್ರಕರಣ ಕುರಿತಂತೆ ಹಾಸ್ಟೆಲ್ ವಿರುದ್ಧ ಸುಮೊಟೊ ಕೇಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ ನೀಡಿದ್ದಾರೆ.
ಕೆಲವರು ಪಿಜಿ ಮಾಡುತ್ತಿದ್ದಾರೆ. ಅವರೆಲ್ಲರೂ ಕೂಡ ಭೇಟಿ ಮಾಡಿದಾಗ ಅವರಿಗೆ ವಾಂತಿ ಭೇದಿ ಹಾಗೂ ಹೊಟ್ಟೆನೋವು ಶುರುವಾಯಿತು ಅಂತ ಹೇಳಿದರು. ಕೆಲವರು ಪ್ರಜ್ಞೆನೆ ಕಳೆದುಕೊಂಡಿದ್ದಾರೆ ಅವ್ರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಗ ಎಲ್ಲರೂ ಚೆನ್ನಾಗಿದ್ದಾರೆ ಇದಕ್ಕೆಲ್ಲ ಕಾರಣ ಐದನೇ ಮಹಡಿಯಲ್ಲಿ ಇರುವ ನೀರಿನ ಟ್ಯಾಂಕ್ ನೀರು. ಇದುವರೆಗೂ ಅದೇ ನೀರನ್ನು ಮಕ್ಕಳಿಗೆ ಅದೇ ನೀರನ್ನು ಪೂರೈಸಲಾಗಿದೆ.ಹೀಗಾಗಿ ಇದೀಗ ಹಾಸ್ಟೆಲ್ ವಿರುದ್ಧ ಸುಮೊಟೊ ಕೇಸ್ ದಾಖಲಾಗಿದೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…