ಬೆಂಗಳೂರು : ನಗರದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ರೋಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸ್ಟೆಲ್ ವಿರುದ್ಧ ಸಮೋಟೋ ಕೆ ಎಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ತಿಳಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಯರ ಆರೋಗ್ಯವನ್ನು ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭೇಟಿಯ ವೇಳೆ ಅನೇಕ ವಿದ್ಯಾರ್ಥಿಗಳಿಗೆ ಪ್ರಜ್ಞೆ ಇರಲಿಲ್ಲ. ಒಂದು ವಾರದಲ್ಲಿ ವರದಿಯನ್ನು ಕೊಡೋಕೆ ಹೇಳಿದ್ದೇನೆ.ಒಂದು ವಾರದಲ್ಲಿ ಸಮಸ್ಯೆ ಬಗ್ಗೆ ಹರಿಸಲು ಹೇಳಿದ್ದೇನೆ. ಪ್ರಕರಣ ಕುರಿತಂತೆ ಹಾಸ್ಟೆಲ್ ವಿರುದ್ಧ ಸುಮೊಟೊ ಕೇಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ ನೀಡಿದ್ದಾರೆ.
ಕೆಲವರು ಪಿಜಿ ಮಾಡುತ್ತಿದ್ದಾರೆ. ಅವರೆಲ್ಲರೂ ಕೂಡ ಭೇಟಿ ಮಾಡಿದಾಗ ಅವರಿಗೆ ವಾಂತಿ ಭೇದಿ ಹಾಗೂ ಹೊಟ್ಟೆನೋವು ಶುರುವಾಯಿತು ಅಂತ ಹೇಳಿದರು. ಕೆಲವರು ಪ್ರಜ್ಞೆನೆ ಕಳೆದುಕೊಂಡಿದ್ದಾರೆ ಅವ್ರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಗ ಎಲ್ಲರೂ ಚೆನ್ನಾಗಿದ್ದಾರೆ ಇದಕ್ಕೆಲ್ಲ ಕಾರಣ ಐದನೇ ಮಹಡಿಯಲ್ಲಿ ಇರುವ ನೀರಿನ ಟ್ಯಾಂಕ್ ನೀರು. ಇದುವರೆಗೂ ಅದೇ ನೀರನ್ನು ಮಕ್ಕಳಿಗೆ ಅದೇ ನೀರನ್ನು ಪೂರೈಸಲಾಗಿದೆ.ಹೀಗಾಗಿ ಇದೀಗ ಹಾಸ್ಟೆಲ್ ವಿರುದ್ಧ ಸುಮೊಟೊ ಕೇಸ್ ದಾಖಲಾಗಿದೆ.
ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮ್ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…