ಬೆಂಗಳೂರು : ನಗರದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ರೋಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸ್ಟೆಲ್ ವಿರುದ್ಧ ಸಮೋಟೋ ಕೆ ಎಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ತಿಳಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಯರ ಆರೋಗ್ಯವನ್ನು ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭೇಟಿಯ ವೇಳೆ ಅನೇಕ ವಿದ್ಯಾರ್ಥಿಗಳಿಗೆ ಪ್ರಜ್ಞೆ ಇರಲಿಲ್ಲ. ಒಂದು ವಾರದಲ್ಲಿ ವರದಿಯನ್ನು ಕೊಡೋಕೆ ಹೇಳಿದ್ದೇನೆ.ಒಂದು ವಾರದಲ್ಲಿ ಸಮಸ್ಯೆ ಬಗ್ಗೆ ಹರಿಸಲು ಹೇಳಿದ್ದೇನೆ. ಪ್ರಕರಣ ಕುರಿತಂತೆ ಹಾಸ್ಟೆಲ್ ವಿರುದ್ಧ ಸುಮೊಟೊ ಕೇಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ ನೀಡಿದ್ದಾರೆ.
ಕೆಲವರು ಪಿಜಿ ಮಾಡುತ್ತಿದ್ದಾರೆ. ಅವರೆಲ್ಲರೂ ಕೂಡ ಭೇಟಿ ಮಾಡಿದಾಗ ಅವರಿಗೆ ವಾಂತಿ ಭೇದಿ ಹಾಗೂ ಹೊಟ್ಟೆನೋವು ಶುರುವಾಯಿತು ಅಂತ ಹೇಳಿದರು. ಕೆಲವರು ಪ್ರಜ್ಞೆನೆ ಕಳೆದುಕೊಂಡಿದ್ದಾರೆ ಅವ್ರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಗ ಎಲ್ಲರೂ ಚೆನ್ನಾಗಿದ್ದಾರೆ ಇದಕ್ಕೆಲ್ಲ ಕಾರಣ ಐದನೇ ಮಹಡಿಯಲ್ಲಿ ಇರುವ ನೀರಿನ ಟ್ಯಾಂಕ್ ನೀರು. ಇದುವರೆಗೂ ಅದೇ ನೀರನ್ನು ಮಕ್ಕಳಿಗೆ ಅದೇ ನೀರನ್ನು ಪೂರೈಸಲಾಗಿದೆ.ಹೀಗಾಗಿ ಇದೀಗ ಹಾಸ್ಟೆಲ್ ವಿರುದ್ಧ ಸುಮೊಟೊ ಕೇಸ್ ದಾಖಲಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…