ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್ಮಸ್ ಹಬ್ಬವು ನಂಬಿಕೆಯೆಂಬ ಪ್ರೀತಿಯ ಸಂಕೇತವಾಗಿದೆ. ಅದೇ ರೀತಿಯಾಗಿ ಈ ಶುಭದಿನದಂದು ಚರ್ಚ್ಗಳು, ಪ್ರಾರ್ಥನಾ ಮಂದಿರಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸಂತೋಷದಿಂದ ಆಚರಿಸುತ್ತಿದ್ದಾರೆ .
ಕ್ರಿಸ್ಮಸ್ ಹಿನ್ನೆಲೆಯಲ್ಲಿ ಚರ್ಚ್ಗಳು ಪ್ರತಿ ವರ್ಷದಂತೆ ಈ ವರ್ಷವು ಸಹ ಬಣ್ಣ ಬಣ್ಣದ ಲೈಟ್ಗಳಿಂದ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುವಂತಿವೆ. ಇನ್ನೊಂದು ಕಡೆ ಪುಟಾಣಿಗಳು ಚರ್ಚ್ಗಳಲ್ಲಿ ಹಾಗೂ ಮನೆಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು, ಗಿಫ್ಟ್ ಗಳನ್ನು ಪಡೆದು ಹಬ್ಬದ ಸಂಭ್ರಮದಲ್ಲಿದ್ದಾರೆ.
ದೇಶಾದ್ಯಂತ ಚರ್ಚ್ಗಳಲ್ಲಿ ಕ್ರಿಸ್ಮಸ್ ಆಚರಣೆಯನ್ನು ಮಾಡುತ್ತಿದ್ದು, ಒಂದು ಕಡೆ ಪ್ರಾರ್ಥನೆಯಾದರೆ, ಇನ್ನೊಂದು ಕಡೆ ಕ್ರಿಸ್ತನ ಹುಟ್ಟು ಗೋದಲಿಯ ರೂಪದಲ್ಲಿ ನಿರ್ಮಿಸಿದ್ದಾರೆ.
ಹಾಗೆಯೇ ಕೇವಲ ಕ್ರೈಸ್ತರು ಮಾತ್ರವಲ್ಲದೆ ಬೇರೆ ಧರ್ಮದವರು ಸಹ ಈ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ.
ನಾಡಿನೆಲ್ಲೆಡೆ ಕ್ರಿಸ್ಮಸ್ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯಾತಿಗಣ್ಯರು ಜನತೆಗೆ ಹಬ್ಬದ ಶುಭಾಶಯ ಕೋರಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…