ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್ಮಸ್ ಹಬ್ಬವು ನಂಬಿಕೆಯೆಂಬ ಪ್ರೀತಿಯ ಸಂಕೇತವಾಗಿದೆ. ಅದೇ ರೀತಿಯಾಗಿ ಈ ಶುಭದಿನದಂದು ಚರ್ಚ್ಗಳು, ಪ್ರಾರ್ಥನಾ ಮಂದಿರಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸಂತೋಷದಿಂದ ಆಚರಿಸುತ್ತಿದ್ದಾರೆ .
ಕ್ರಿಸ್ಮಸ್ ಹಿನ್ನೆಲೆಯಲ್ಲಿ ಚರ್ಚ್ಗಳು ಪ್ರತಿ ವರ್ಷದಂತೆ ಈ ವರ್ಷವು ಸಹ ಬಣ್ಣ ಬಣ್ಣದ ಲೈಟ್ಗಳಿಂದ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುವಂತಿವೆ. ಇನ್ನೊಂದು ಕಡೆ ಪುಟಾಣಿಗಳು ಚರ್ಚ್ಗಳಲ್ಲಿ ಹಾಗೂ ಮನೆಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು, ಗಿಫ್ಟ್ ಗಳನ್ನು ಪಡೆದು ಹಬ್ಬದ ಸಂಭ್ರಮದಲ್ಲಿದ್ದಾರೆ.
ದೇಶಾದ್ಯಂತ ಚರ್ಚ್ಗಳಲ್ಲಿ ಕ್ರಿಸ್ಮಸ್ ಆಚರಣೆಯನ್ನು ಮಾಡುತ್ತಿದ್ದು, ಒಂದು ಕಡೆ ಪ್ರಾರ್ಥನೆಯಾದರೆ, ಇನ್ನೊಂದು ಕಡೆ ಕ್ರಿಸ್ತನ ಹುಟ್ಟು ಗೋದಲಿಯ ರೂಪದಲ್ಲಿ ನಿರ್ಮಿಸಿದ್ದಾರೆ.
ಹಾಗೆಯೇ ಕೇವಲ ಕ್ರೈಸ್ತರು ಮಾತ್ರವಲ್ಲದೆ ಬೇರೆ ಧರ್ಮದವರು ಸಹ ಈ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ.
ನಾಡಿನೆಲ್ಲೆಡೆ ಕ್ರಿಸ್ಮಸ್ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯಾತಿಗಣ್ಯರು ಜನತೆಗೆ ಹಬ್ಬದ ಶುಭಾಶಯ ಕೋರಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…