ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ವಾಟರ್ ಬೆಲ್ ಬಾರಿಸಬೇಕು. ಈ ಕುರಿತಾಗಿ ಶಿಕ್ಷಣ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ತಿಳಿಸಿದ್ದಾರೆ.
ಇದನ್ನು ಓದಿ: ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ
ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಈ ಕುರಿತಾಗಿ ಅವರು ಪತ್ರ ಬರೆದಿದ್ದಾರೆ. ಮಕ್ಕಳಲ್ಲಿ ಆಗಾಗ ನೀರು ಕುಡಿಯಬೇಕೆಂಬ ಅರಿವು ಇರುವುದಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನೀರು ಕುಡಿಯುವುದನ್ನು ನೆನಪಿಸಲು ವಾಟರ್ ಬೆಲ್ ಬಾರಿಸಬೇಕು.
ಇದು ಮಕ್ಕಳ ದೇಹದ ಉಷ್ಣತೆ ನಿಯಂತ್ರಿಸುವ ಜೊತೆಗೆ ಆಹಾರ ಜೀರ್ಣಿಸಿಕೊಳ್ಳಲು ಸಹಾಯಕವಾಗಲಿದೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ವಾಟರ್ ಬೆಲ್ ಬಾರಿಸುವ ನಿಯಮ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…