ಮಂಗಳೂರು : ಇಲ್ಲಿನ ಪಣಂಬೂರು ಎನ್ಎಂಪಿಟಿ ಬಂದರಿನಲ್ಲಿ ಭದ್ರತೆ ಕೆಲಸ ಮಾಡುತ್ತಿದ್ದ ಸಿಐಎಸ್ಎಫ್ ವಿಭಾಗದಲ್ಲಿ ಪಿಎಸ್ಐ ಆಗಿರುವ ಜಾಕೀರ್ ಹುಸೇನ್ (58) ತನ್ನ ಸರ್ವಿಸ್ ರಿವಾಲ್ವರ್ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ರಾಯಚೂರು ಜಿಲ್ಲೆಯ ನಿವಾಸಿಗರುವ ಇವರು ರಾತ್ರಿ ಎನ್ಎಂಪಿಟಿ ಮೈನ್ ಗೇಟ್ನಲ್ಲಿ ನೈಟ್ ಶಿಫ್ಟ್ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಬೆಳಗ್ಗೆ 6.30ಕ್ಕೆ ತನ್ನ ನೈಟ್ ಶಿಫ್ಟ್ ಮುಗಿಸಿ ಬೇರೊಬ್ಬರಿಗೆ ಕೆಲವ ವಹಿಸಿ ವಾಶ್ರೂಂ ಗೆ ಹೋಗಿದ್ದರು. ಅಲ್ಲಿ ತನ್ನ ಸರ್ವಿಸ್ ರಿವಾಲ್ವರ್ನಲ್ಲಿ ತಲೆಗೆ ಗುರಿ ಇಟ್ಟುಕೊಂಡು ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ್ದಾರೆ.
ಈ ಘಟನೆಯ ಕುರಿತು ಪಣಂಬೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…