ರಾಜ್ಯ

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ: ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಸೆಪ್ಟಂಬರ್‌ನಲ್ಲೂ ಹೆಚ್ಚು ಮಳೆ : ಪ್ರವಾಹ, ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಳಗಾವಿ, ಬೀದರ್‌, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಒಣಹವೆ ಇರಲಿದೆ.

ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ವಿರಳವಾಗಿರಲಿದೆ.

ಆಂದೋಲನ ಡೆಸ್ಕ್

Recent Posts

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

38 mins ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

2 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

3 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

4 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

4 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

5 hours ago