ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ ನಿವೇಶನ ಪಡೆದ ಪ್ರಕರಣವನ್ನು ನ್ಯಾಯಾಲಯ ಡಿ.23ಕ್ಕೆ ಮುಂದೂಡಿದೆ.
ಪ್ರಕರಣದ ತನಿಖೆ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಹಾಕಿದ್ದರು. ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.
ಗುರುವಾರ ನ್ಯಾಯಾಲಯದ ಮುಂದೆ ಹಾಜರಾದ ಲೋಕಾಯುಕ್ತ ಪರ ವಿಶೇಷ ಸಾರ್ವಜನಿಕ ಅಭಿಯೋಗ ವೆಂಕಟೇಶ ಅರಬಣ್ಣ ಅವರು ಅಂತಿಮ ವರದಿ ಸಲ್ಲಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯ ಎಂದು ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಟ್ಟರು ಇದನ್ನು ಮನ್ನಿಸಿದ ನ್ಯಾಯಮೂರ್ತಿಗಳು ಮುಂದಿನ ಅರ್ಜಿ ವಿಚಾರಣೆಯನ್ನು ಡಿ.23ಕ್ಕೆ ಮುಂದೂಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…