ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಇಂದು (ಫೆ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬಸ್ ನಿರ್ವಾಹಕನ ಮೇಲೆ ಹಲ್ಲೆ, ಕೋರಮಂಗಲದಲ್ಲಿ ಸಾಮೂಹಿಕ ಹತ್ಯಾಚಾರ ಸೇರಿದಂತೆ ಹಲವಾರು ಅಹಿತಕರ ಘಟನೆಗಳು ನಡೆಯುತ್ತಿವೆ ಆದರೂ ರಾಜ್ಯ ಸರ್ಕಾರ ಸುಮ್ಮನಿದೆ ಎಂದು ವಾಗ್ದಾಳಿ ನಡೆಸಿದರು.
ದಲಿತರ ಉದ್ಧಾರಕ್ಕಾಗಿ ಮೀಸಲಿದ್ದ ಎಸ್ಸಿಪಿ ಟಿಎಸ್ಪಿ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ. ದಲಿತರ ಹಣವನ್ನು ಸರ್ವರಿಗೂ ಗ್ಯಾರಂಟಿ ಮೂಲಕ ಹಂಚುತ್ತಿದ್ದಾರೆ. ದಲಿತರಿಗೆ ಮೋಸ ಆದರೆ ನ್ಯಾಯಾಲಯದ ಮೆಟ್ಟಿಲು ಹತ್ತುತ್ತೇವೆ. ಈ ಬಗ್ಗೆ ರಾಜ್ಯಾದ್ಯಾಂತ 14 ತಂಡಗಳು ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…