ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.
ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.
ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು.
ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…