ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.
ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.
ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು.
ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…