ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಎಲ್ಲರೂ ರಾತ್ರಿ ಕನಸು ಕಂಡರೆ ಎಚ್ಡಿಕೆ ಹಗಲುಗನಸು ಕಾಣುತ್ತಾರೆ. ಸಿದ್ದರಾಮಯ್ಯ ಇದ್ದಾಗ 59 ಸ್ಥಾನ ಗೆದ್ದಿದ್ದರು. 2023ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ನಿಂತುಕೊಂಡರು. ಕೇವಲ 19 ಸ್ಥಾನ ಗೆದ್ದರು. ಬಿಜೆಪಿ ಜೊತೆ ಸೇರಿ ಜೆಡಿಎಸ್ ಶಕ್ತಿ ಕಳೆದುಕೊಂಡಿದೆ. ಎಚ್ಡಿಕೆಯದ್ದು ಹಗಲುಗನಸು ಕಾಣುವ ಚಟ ಎಂದು ಲೇವಡಿ ಮಾಡಿದರು.
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…
ಮೈಸೂರು: ಮಿರರ್ ರಿಫ್ಲೆಕ್ಷನ್ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್…
ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…