ರಾಜ್ಯ

ಇಂದು ಸಂಜೆ ಸಾರಿಗೆ ನೌಕರರ ಜೊತೆ ಸಿಎಂ ಸಭೆ: ಸಿಗುತ್ತಾ ಗುಡ್‌ನ್ಯೂಸ್‌?

ಬೆಂಗಳೂರು: ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಹೈವೋಲ್ಟೇಜ್‌ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್‌ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

25% ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹೈವೋಲ್ಟೇಜ್‌ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್‌ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಅಲರ್ಟ್‌ ಆದ ರಾಜ್ಯ ಸರ್ಕಾರ ಸಾರಿಗೆ ನೌಕರರ ಮನವಿ ಆಲಿಸಿ ಅವರ ಭರವಸೆಗಳನ್ನು ಈಡೇರಿಸಲು ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಗ್ರೀನ್‌ ಸಿಗ್ನಲ್‌ ಕೊಡುವ ಸಾಧ್ಯತೆಯಿದೆ .

ಆಂದೋಲನ ಡೆಸ್ಕ್

Recent Posts

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

48 mins ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

58 mins ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

1 hour ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

1 hour ago

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

2 hours ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

3 hours ago