ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.
ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್ವರಿಕೆ ನೀಡಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…