ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿದರು.
ಜನವರಿ 22 ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ಈ ಬೇಡಿಕೆಗಳ ಈಡೇರಿಸಿ ಅಗತ್ಯ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳು ನುಡಿದಂತೆ ನಡೆದಿದ್ದು ಇಂದು ಭೂಮಿಪೂಜೆ ನೆರವೇರಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…