ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಕನ್ನಡಿಗರಿಗೆ ತಲಾ 10 ಲಕ್ಷ ರೂಪಾಯಿ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
ನಿನ್ನೆ ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಗೆ ಸಿಲುಕಿ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರು ನಿವಾಸಿ ಭರತ್ ಭೂಷಣ್ ಮೃತಪಟ್ಟಿದ್ದಾರೆ.
ಇವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…