ಧಾರವಾಡ/ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27 ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಇಂದು ಪ್ರಕಟಿಸಲಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಇಂದು(ಫೆಬ್ರವರಿ.7) ಬೆಳಿಗ್ಗೆ 10.30 ಗಂಟೆಗೆ ಅಂತಿಮ ಆದೇಶ ಹೊರಡಿಸಲಿದೆ.
ಈ ತೀರ್ಪಿನ ಅನ್ವಯದಿಂದಾಗಿ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಬಿಗ್ ಡೇ ಆಗಿರಲಿದೆ.
ಏನಿದು ಪ್ರಕರಣ?
ಮುಡಾ ಪ್ರಕರಣವನ್ನು ಬಿಐಗೆ ವಹಿಸಲು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.27 ರಂದು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸುಧೀರ್ಘವಾಗಿ ವಾದ- ಪ್ರತಿವಾದವನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…