ಬೆಂಗಳೂರು: ಇದೇ ಆಗಸ್ಟ್ 1ರಿಂದ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಇದೇ ಮಾ.16 ರಂದು ಸ್ವೀಕರಿಸಿದ್ದರು. ಬಳಿಕ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಬಗ್ಗೆ ಮಾಹಿತಿ ಕೇಳಿದ್ದ ಸಿಎಂ ಹಣಕಾಸು ವರದಿ ಆಧರಿಸಿ ಇದೀಗ ಏಳನೇ ವೇತನ ಆಯೋಗ ಬಿಡುಗಡೆಗೆ ಸಮ್ಮತಿಸಿದ್ದಾರೆ.
ಇಂದಿನ (ಜು.15) ಸಚಿವ ಸಂಪುಟ ಸಭೆಯಲ್ಲಿ ವೇತನ ಆಯೋಗ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಣಯ ಮಾಡಿದ್ದಾರೆ. ಇನ್ನು ವೇತನ ಆಯೋಗ ಶೇ. 27.5ರಷ್ಟು ವೇತನ ಹೆಚ್ಚಿಸುವಂತೆ ಶಿಫಾರಸ್ಸು ಮಾಡಿದ್ದು, ಸರ್ಕಾರ ಎಷ್ಟು ಹೆಚ್ಚು ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…