ರಾಮನಗರ: ಮೈಸೂರು ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಕೇಂದ್ರ ಬಿಜೆಪಿ ಷಡ್ಯಂತ್ರ ಮಾಡುತ್ತಿದ್ದು, ತನಿಖಾಧಿಕಾರಿಗಳಿಗೆ ಒತ್ತಡ ಹಾಕುತ್ತಿದೆ. ಇದರಲ್ಲಿ ಸಿಎಂ ಹೆಸರು ಹೇಳಿ ಎಂದು ಮುಡಾ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.
ಮೈಸೂರು ಮುಡಾ ವಿಚಾರದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಈಗಾಗಲೇ ಇ.ಡಿ ತನಿಖೆ ಮಾಡುತ್ತಿದೆ. ಮೊನ್ನೆ 300 ಕೋಟಿ ಎಂದು ಹೇಳಿದ್ದರು. ಸಿಎಂಗೂ ಅದಕ್ಕೂ ಸಂಬಂಧ ಇದ್ಯಾ ಎಂದು ಪ್ರಶ್ನೆ ಮಾಡಿದರು.
ಐಟಿ, ಇಡಿ ಬಿಜೆಪಿ ಪಕ್ಷದ ಕೈಗೊಂಬೆಗಳಾಗಿವೆ. ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು. ವಿರೋಧಿಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ತಕ್ಕ ಉತ್ತರ ಕೊಟ್ಟು ಗಟ್ಟಿಯಾಗಿ ನಿಲ್ಲುತ್ತೇವೆ ಎಂದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…