ರಾಜ್ಯ

ಸಂವಿಧಾನ ಹಾಗೂ ಕಾನೂನು ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅರಿವಿಲ್ಲ: ಸಿ.ಟಿ.ರವಿ ಟೀಕೆ

ಚಿಕ್ಕಮಗಳೂರು: ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳಿಕೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ಗೂ ಹೆದರಲ್ಲ. ನಾನು ಏನು ತಪ್ಪು ಮಾಡಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಹೇಳುತ್ತಿದ್ದಾರೆ. ಹಿಂದೆ ರಾಕ್ಷಸರು ನಾವು ಯಾರಿಗೂ ಹೆದರಲ್ಲ ಎಂದು ಸಂಭೋದಿಸುತ್ತಿದ್ದರು. ಇದೀಗ ಸಿದ್ದರಾಮಯ್ಯ ಅವರನ್ನು ಏನೆಂದು ಹೇಳಬೇಕೊ ಗೊತ್ತಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಟೀಕೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಯಾವುದೇ ನೈತಿಕತೆ ಆಗಲಿ ಅಥವಾ ಕಾನೂನು ಬಗ್ಗೆ ಭಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ಹೆದರಿದ್ದರೂ ಜನರಿಗೆ ಹೆದರಬೇಕು. ಆದರೆ ಸಿದ್ದರಾಮಯ್ಯ ಜನರಿಗಿಂತ ದೊಡ್ಡವರ ಎಂದು ಪ್ರಶ್ನಿಸಿದರು.

 

ಆಂದೋಲನ ಡೆಸ್ಕ್

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

8 mins ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

1 hour ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

2 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

2 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

2 hours ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

2 hours ago