siddaramaiah
ಬೆಂಗಳೂರು: ಪಂಜಾಬ್ ತಂಡದ ವಿರುದ್ಧ ಫೈನಲ್ ಪಂದ್ಯವಾಡುತ್ತಿರುವ ಆರ್ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ-ಸ್ಪೂರ್ತಿ ನೀಡುತ್ತಿರುವ ಕೋಟ್ಯಾಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.
ಇದನ್ನೂ ಓದಿ:- IPL Final| ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಮದಗಜಗಳ ಗುದ್ದಾಟ: ಆರ್ಸಿಬಿಯೇ ಗೆಲ್ಲುವ ಭರವಸೆ
ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ. ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…