siddaramaiah
ಬೆಂಗಳೂರು: ಪಂಜಾಬ್ ತಂಡದ ವಿರುದ್ಧ ಫೈನಲ್ ಪಂದ್ಯವಾಡುತ್ತಿರುವ ಆರ್ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ-ಸ್ಪೂರ್ತಿ ನೀಡುತ್ತಿರುವ ಕೋಟ್ಯಾಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.
ಇದನ್ನೂ ಓದಿ:- IPL Final| ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಮದಗಜಗಳ ಗುದ್ದಾಟ: ಆರ್ಸಿಬಿಯೇ ಗೆಲ್ಲುವ ಭರವಸೆ
ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ. ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…