ರಾಜ್ಯ

ಆರ್‌ಸಿಬಿ ತಂಡಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಂಜಾಬ್‌ ತಂಡದ ವಿರುದ್ಧ ಫೈನಲ್‌ ಪಂದ್ಯವಾಡುತ್ತಿರುವ ಆರ್‌ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆರ್‌ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ-ಸ್ಪೂರ್ತಿ ನೀಡುತ್ತಿರುವ ಕೋಟ್ಯಾಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್‌ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.

ಇದನ್ನೂ ಓದಿ:- IPL Final| ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ: ಆರ್‌ಸಿಬಿಯೇ ಗೆಲ್ಲುವ ಭರವಸೆ

ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ. ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago