siddaramaiah
ಬೆಂಗಳೂರು: ಪಂಜಾಬ್ ತಂಡದ ವಿರುದ್ಧ ಫೈನಲ್ ಪಂದ್ಯವಾಡುತ್ತಿರುವ ಆರ್ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ-ಸ್ಪೂರ್ತಿ ನೀಡುತ್ತಿರುವ ಕೋಟ್ಯಾಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.
ಇದನ್ನೂ ಓದಿ:- IPL Final| ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಮದಗಜಗಳ ಗುದ್ದಾಟ: ಆರ್ಸಿಬಿಯೇ ಗೆಲ್ಲುವ ಭರವಸೆ
ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ. ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…