ಬೆಂಗಳೂರು: ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೀರ್ತನಕಾರರಾದ ಕನಕದಾಸರ ಕೊಡುಗೆಗಳನ್ನು ಸ್ಮರಿಸಿದರು. ಈ ವೇಳೆ ಸಚಿವರಾದ ಎಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…