ರಾಜ್ಯ

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದು, ಗೃಹಲಕ್ಷ್ಮೀಯರು ಫುಲ್‌ ಖುಷ್‌ ಆಗಿದ್ದಾರೆ.

ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದೆ. ಅದನ್ನು ಶೀಘ್ರದಲ್ಲೇ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಹೇಳಿದಂತೆ 2026-27ನೇ ಸಾಲಿಗೆ 7 ರೂಪಾಯಿ ಹಾಲಿನ ಪ್ರೋತ್ಸಾಹ ಧನ ಸಹ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನು ಪ್ರಸಕ್ತ ಸಾಲಿನಲ್ಲಿ ಶೇಕಡಾ.50ರಷ್ಟು ರೈತರ ಆತ್ಮಹತ್ಯೆಗಳು ಕಡಿಮೆಯಾಗಿದೆ. ಬಿಜೆಪಿ ಆಡಳಿತದ ಅವಧಿಗಿಂತ ಕಡಿಮೆಯಾಗಿದೆ. ಫೆಬ್ರವರಿ ಅಂತ್ಯಕ್ಕೆ 640 ಮಂದಿ ರೈತರ ಆತ್ಮಹತ್ಯೆಯಾಗಿದೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

27 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

49 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

1 hour ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

5 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

5 hours ago