ಬೆಂಗಳೂರು: ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದು, ಗೃಹಲಕ್ಷ್ಮೀಯರು ಫುಲ್ ಖುಷ್ ಆಗಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದೆ. ಅದನ್ನು ಶೀಘ್ರದಲ್ಲೇ ಕೊಡುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಹೇಳಿದಂತೆ 2026-27ನೇ ಸಾಲಿಗೆ 7 ರೂಪಾಯಿ ಹಾಲಿನ ಪ್ರೋತ್ಸಾಹ ಧನ ಸಹ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.
ಇನ್ನು ಪ್ರಸಕ್ತ ಸಾಲಿನಲ್ಲಿ ಶೇಕಡಾ.50ರಷ್ಟು ರೈತರ ಆತ್ಮಹತ್ಯೆಗಳು ಕಡಿಮೆಯಾಗಿದೆ. ಬಿಜೆಪಿ ಆಡಳಿತದ ಅವಧಿಗಿಂತ ಕಡಿಮೆಯಾಗಿದೆ. ಫೆಬ್ರವರಿ ಅಂತ್ಯಕ್ಕೆ 640 ಮಂದಿ ರೈತರ ಆತ್ಮಹತ್ಯೆಯಾಗಿದೆ ಎಂದು ಮಾಹಿತಿ ನೀಡಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…