CM Siddaramaiah holds a video conference with district officials.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಆಯಾಯ ಜಿಲ್ಲೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಸಮೀಕ್ಷೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.
ಇದನ್ನು ಓದಿ : ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ ; ಸರ್ಕಾರಕ್ಕೆ ಬಿಗ್ ರಿಲೀಫ್
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ಮಧು ಬಂಗಾರಪ್ಪ, ಬೋಸರಾಜು, ರಹೀಂ ಖಾನ್, ಭೈರತಿ ಬಸವರಾಜ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…