ಬೆಳಗಾವಿ: ʼಗಾಂಧಿ ಭಾರತʼ ರಾಷ್ಟ್ರೀಯ ಕಾಂಗ್ರೆಸ್ ಶತಮಾನೋತ್ಸ ಅಧಿವೇಶನದ
ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿ.26) ಮತ್ತು ನಾಳೆ(ಡಿ.25) ರಾಷ್ಟ್ರೀಯ ಕಾಂಗ್ರೆಸ್ ಶತಮಾನೋತ್ಸವ ಅಂಗವಾಗಿ ಗಾಂಧಿ ಭಾರತ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ.
ಈ ವೇಳೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆಸಿದ್ದ ಸ್ಥಳದ ಸಭಾಂಗಣದಲ್ಲಿ ಫೋಟೋ ಗ್ಯಾಲರಿಯನ್ನು ಹಾಗೂ ನೂಲುವ ಮೂಲಕ ಚರಕ ಚಕ್ರವನ್ನು ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನವನ್ನು ಹಾಗೂ ಮಾರಾಟ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…