ರಾಜ್ಯ

ಬೆಳಗಾವಿ: ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ʼಗಾಂಧಿ ಭಾರತʼ ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸ ಅಧಿವೇಶನದ
ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು(ಡಿ.26) ಮತ್ತು ನಾಳೆ(ಡಿ.25) ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸವ ಅಂಗವಾಗಿ ಗಾಂಧಿ ಭಾರತ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ.

ಈ ವೇಳೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆಸಿದ್ದ ಸ್ಥಳದ ಸಭಾಂಗಣದಲ್ಲಿ ಫೋಟೋ ಗ್ಯಾಲರಿಯನ್ನು ಹಾಗೂ ನೂಲುವ ಮೂಲಕ ಚರಕ ಚಕ್ರವನ್ನು ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನವನ್ನು ಹಾಗೂ ಮಾರಾಟ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

2 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

3 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

16 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

17 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago