Categories: ರಾಜ್ಯ

ಬೆಂಗಳೂರು ಟೆಕ್‌ ಶೃಂಗ ಸಭೆ 2024ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಅರಮನೆ ಆವರಣದಲ್ಲಿ ʼಬೆಂಗಳೂರು ಟೆಕ್‌ ಶೃಂಗ ಸಭೆ 2024ಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದರು.

ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಶೃಂಗ ಎನಿಸಿರುವ ಇದು, ರಾಷ್ಟ್ರಗಳು, ಉದ್ಯಮ ವಲಯಗಳು, ಮತ್ತು ಸಂಸ್ಕೃತಿಗಳ ನಡುವೆ ಇರುವ ಅಡೆತಡೆಗಳನ್ನು ನಿವಾರಿಸಲು ಉತ್ತಮ ವೇದಿಕೆಯಾಗಲಿದೆ.

ಈ ಬಾರಿಯ ಶೃಂಗದ ವಿಷಯ ʼಬ್ರೇಕಿಂಗ್‌ ಬೌಂಡರೀಸ್‌ʼ ಅನ್ನು ನವೀಕರಿಸಿ ʼಅನ್‌ಬೌಂಡ್‌ʼ ಹಂತಕ್ಕೆ ಹೇರಿಸುವುದಾಗಿದೆ.

ಜಾಗತಿಕ ಐಟಿ ಮತ್ತು ಡೀಪ್‌ಟೆಕ್, ಲೈಫ್‌ಟೆಕ್‌ ಮತ್ತು ಸ್ಟಾರ್ಟ್‌ಅಪ್‌ ಪರಿಸರ ವ್ಯವಸ್ಥೆಗಳು ಹಾಗೂ ಕೈಗಾರಿಕೆಗಳು ಸೇರಿದಂತೆ ಸಂಪೂರ್ಣ ತಂತ್ರಜ್ಞಾನ ಪರಿಸರ ವ್ಯವಸ್ಥೆಗೆ ಏಕೀಕೃತ ವೇದಿಕೆ ನಿರ್ಮಿಸುವುದಕ್ಕಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

3 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago